Mysuru | Installation of smart meters for electricity connection mandatory from July 1
ಬೆಂಗಳೂರು : ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್ಗಳು ನಿಯೋಜನೆಗೊಂಡಿದ್ದರಿಂದ ಕೆಲ ಗೃಹ ಜ್ಯೋತಿ ಗ್ರಾಹಕರ ಬಿಲ್ನಲ್ಲಿ ಆಗಿದ್ದ ವ್ಯತ್ಯಯವನ್ನು ಸರಿಪಡಿಸಿ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಮೀಟರ್ ರೀಡರ್ಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಭಾಗವಾಗಿ ಮನೆಗಳನ್ನು ಪಟ್ಟಿ ಮಾಡುವ ಕಾರ್ಯ ಹಾಗೂ ಮೀಟರ್ ರೀಡಿಂಗ್ಅನ್ನು ಪ್ರೋಬ್ಗಳ ಮೂಲಕ ಮೊದಲ ಬಾರಿಗೆ ನಡೆಸುತ್ತಿರುವುದರಿಂದ ವಿದ್ಯುತ್ ಬಿಲ್ ವಿತರಣೆಯ ದಿನಾಂಕವನ್ನು ಸೆ.15ನೇ ತಾರಿಕಿನಿಂದ 25ನೇ ತಾರೀಕಿನವರೆಗೆ ವಿಸ್ತರಿಸಲಾಗಿತ್ತು.
ಇದನ್ನೂ ಓದಿ :-ಕಲ್ಯಾಣ ಕರ್ನಾಟಕ | ಭೂಗರ್ಭ ಜಲಮಟ್ಟ ಹೆಚ್ಚಿಸುವ ಯೋಜನೆಗೆ ಚಿಂತನೆ: ಸಚಿವ ಎನ್ ಎಸ್ ಭೋಸರಾಜು
ಈ ಪ್ರಕ್ರಿಯೆಯಿಂದ ಕೆಲ ಪ್ರಕರಣಗಳಲ್ಲಿ ಗೃಹಜ್ಯೋತಿ ಗ್ರಾಹಕರಿಗೆ ಭಾಗಶಃ ಬಿಲ್ ಬಂದಿರುವುದು ಬೆಸ್ಕಾಂ ಗಮನಕ್ಕೆ ಬಂದಿದೆ. ಅವುಗಳನ್ನು ಕಳೆದ ತಿಂಗಳುಗಳ ಸರಾಸರಿಯಂತೆ ಲೆಕ್ಕ ಹಾಕಿ, ಪರಿಷ್ಕೃತ ಬಿಲ್ ನೀಡಲಾಗುತ್ತದೆ. ಈ ಮೂಲಕ ಗೃಹಜ್ಯೋತಿ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯುವಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…