ರಾಜ್ಯ

ದರ್ಶನ್‌ ಮೈಸೂರು ವಾಸ್ತವ್ಯ ಅಂತ್ಯ: ಅನುಮತಿ ವಿಸ್ತರಣೆಗೆ ಇಂದು ಅರ್ಜಿ ಸಾಧ್ಯತೆ

ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಅವರ ಮೈಸೂರು ನಿವಾಸದ ವಾಸ್ತವ್ಯ ನಿನ್ನೆಗೆ ಕೊನೆಗೊಂಡಿದ್ದು, ಅನುಮತಿ ವಿಸ್ತರಣೆಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ನಟ ದರ್ಶನ್‌ಗೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಎರಡು ವಾರಗಳ ಕಾಲ ಮೈಸೂರಿನ ನಿವಾಸದಲ್ಲಿ ವಾಸ್ತವ್ಯದಲ್ಲಿರಲು ಕಾಲಾವಕಾಶ ನೀಡಿತ್ತು. ಆದರೆ ಈ ಕಾಲಾವಕಾಶ ಭಾನುವಾರ(ಜನವರಿ.5) ದಿನದಂದೇ ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಾಸ್ತವ್ಯ ಮುಂದುವರಿಕೆಗೆ ಅನುಮತಿ ವಿಸ್ತರಣೆ ಮಾಡುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ವಿಚಾರವಾಗಿ ತಮ್ಮ ವಕೀಲರೊಂದಿಗೆ ಚರ್ಚಿಸಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಹೀಗಾಗಿ ಕೆಲ ವಾರಗಳ ಕಾಲ ಮೈಸೂರಿನಲ್ಲಿಯೇ ಉಳಿಯಲು ಅನುಮತಿ ನೀಡುವಂತೆ ದರ್ಶನ್‌ ಪರ ವಕೀಲರು ಇಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಸಂಕ್ರಾತಿ ನಂತರ ಶಸ್ತ್ರಚಿಕಿತ್ಸೆ ನಿರ್ಧಾರ

ನಟ ದರ್ಶನ್‌ಗೆ ಕಾಲು ಮತ್ತು ತೀವ್ರ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ಮಾತ್ರ ಬೆನ್ನು ಮತ್ತು ಕಾಲು ನೋವಿನ ಸಮಸ್ಯೆಯಿಂದ ಗುಣಮುಖರಾಗಲು ಸಾಧ್ಯ ಎಂದು ಸಲಹೆ ನೀಡಿದ್ದರು. ಹೀಗಾಗಿ ವೈದ್ಯರ ಸಲಹೆಯಂತೆ ಸಕ್ರಾಂತಿ ನಂತರ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

3 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

3 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

4 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

4 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

4 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

4 hours ago