ಬೆಂಗಳೂರು: ಶತ್ರುಗಳನ್ನು ಮುಗಿಸಿ ಅಧಿಕಾರ ಪಡೆಯಲು ಡಿಕೆ ಶಿವಕುಮಾರ್ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶತ್ರು ಸಂಹಾರ ಪೂಜೆ ಮಾಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಲ್ಲರನ್ನು ದೇವರೇ ಕಾಪಾಡಬೇಕು. ಅಧಿಕಾರ ಬೇಕು ಅಂತ ದೇವರನ್ನು ಪ್ರಾರ್ಥಿಸುವುದು, ವಿರೋಧಿಗಳ ನಾಶಕ್ಕೆ ಪೂಜೆ ಮಾಡಿಸುವುದು. ಶತ್ರು ನಾಶ ಮಾಡಪ್ಪ ಅಂತ ದೇವರನ್ನು ಬೇಡಿ ಕೋಳ್ಳುವುದು ಅವರ ಚಾಳಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಸರು ಹೇಳದೆ ಡಿಕೆ ಶಿವಕುಮಾರ್ ಅವರ ಶತ್ರು ಸಂಹಾರ ಪೂಜೆಯ ಬಗ್ಗೆ ಮಾತನಾಡಿದ್ದಾರೆ.
ಇನ್ನು ವೈಕೊಂಠ ಏಕಾದಶಿಯ ಶುಭಾಶಯ ತಿಳಿಸಿದ ಕುಮಾರಸ್ವಾಮಿ ಅವರು, ವೈಕುಂಠ ಏಕಾದಶಿಯ ದಿನ ವೈಕುಂಠದ ಬಾಗಿಲು ತೆರೆದಿರುತ್ತೆ ಎಂಬ ನಂಬಿಕೆ ಇದೆ. ಈ ವಿಶೇಷ ದಿನದಂದು ವಿಷ್ಣು ದೇಶ ಆಳುವವರಿಗೆ, ರಾಜ್ಯ ಆಳುವವರಿಗೆ ಎಲ್ಲರಗೂ ಒಳ್ಳೆಯ ಬುದ್ದಿ ಕೊಟ್ಟು ಜನತೆಯ ಸಮಸ್ಯೆ ನಿವಾರಿಸುವ ವಾತಾವರಣನಿರ್ಮಾಣ ಮಾಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…