ಶಿವಮೊಗ್ಗ: ಪ್ರತ್ಯೇಕ ದಕ್ಷಿಣ ಭಾರತ ದೇಶದ ಬಗ್ಗೆ ಸಂಸದ ಡಿಕೆ ಸುರೇಶ್ ಮಾತಾಡಿರುವುದನ್ನು ಸಿದ್ದರಾಮಯ್ಯ ಒಪ್ಪಿಲ್ಲ, ಅವರ ನಿಲುವನ್ನು ತಾನು ಸ್ವಾಗತಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ನಗರದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತಾಡಿದ ಮಾಜಿ ಸಚಿವ, ಡಿಕೆ ಸುರೇಶ್ ಮತ್ತು ಡಿಕೆ ಶಿವಕುಮಾರ್ ಜಿನ್ನಾ ಸಂಸ್ಕೃತಿಯ ಪ್ರತಿಪಾದಕರಾಗಿದ್ದಾರೆ, ಭಾರತ ಎರಡು ಹೋಳಾಗಿ ಹಿಂದೂಸ್ತಾನ-ಪಾಕಿಸ್ತಾನ ಅಗಿದ್ದು ಅವರಿಗೆ ಸಮಾಧಾನವಾಗಿಲ್ಲ, ಭಾರತೀಯರೆಲ್ಲ ಇನ್ನೂ ಆ ನೋವಿನಿಂದ ಹೊರಬಂದಿಲ್ಲ, ಅದರೆ ಇವರು ದೇಶವನ್ನು ಮತ್ತಷ್ಟು ಒಡೆಯುವ ಹುನ್ನಾರ ಮಾಡಿದಂತಿದೆ ಎಂದು ಈಶ್ವರಪ್ಪ ಹೇಳಿದರು.
ಸಿದ್ದರಾಮಯ್ಯ ಅವರು ಸುರೇಶ್ ಹೇಳಿರುವುದನ್ನು ಒಪ್ಪಿಲ್ಲ ಓಕೆ; ಅದರೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಸೋನಿಯ ಗಾಂಧಿ ಏನು ಹೇಳುತ್ತಾರೆ ಅನೋದು ಬಹಳ ಮುಖ್ಯ, ಅವರ ಅಭಿಪ್ರಾಯಗಳನ್ನು ದೇಶದ ಮುಂದೆ ಇಡಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…