ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಅಸ್ಥಿತ್ವಕ್ಕೆ ಬರಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಹಿಂದುಳಿದವರಿಗೆ ಅನ್ಯಾಯವಾಗುವುದನ್ನು ತಡೆಯಲು ಬ್ರಿಗೇಡ್ ಬೇಕು ಎಂದು ಅನೇಕರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.
ರಾಯಣ್ಣ ಬ್ರಿಗೇಡ್ ಚಟುವಟಿಕೆ ನಿಲ್ಲಿಸುವಂತೆ ಈ ಹಿಂದೆ ಬಿಎಸ್ವೈ ದೂರಿನ ಮೇರೆಗೆ ಅಮಿತ್ ಶಾ ಅವರು, ನನಗೆ ಸೂಚಿಸಿದ್ದ ಕಾರಣಕ್ಕೆ ಕೈಬಿಟ್ಟಿದ್ದೆ. ಅಂದು ರಾಯಣ್ಣ ಬ್ರಿಗೇಡ್ ಸಂಘಟನೆ ಕೈಬಿಟ್ಟು ತಪ್ಪು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜೀವನದಲ್ಲಿ ಬಿಜೆಪಿ ಬಿಟ್ಟು ಇನ್ಯಾವ ಪಕ್ಷಕ್ಕೂ ಹೋಗಲ್ಲ. ಆದರೆ ಅಪ್ಪ-ಮಕ್ಕಳ ಕಪಿಮುಷ್ಠಿಯಿಂದ ಶುದ್ಧೀಕರಣ ಆಗುವವರೆಗೂ ನಾನು ಬಿಜೆಪಿಗೆ ಹೋಗಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ ಎಂದರು.
ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…
ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…
ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…
ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…
ನ್ಯೂಯಾರ್ಕ್ : ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್ಪ್ರೆಸ್ ವಿಮಾನ ಫೈರ್ ಟ್ರಕ್ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…
ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…