ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಅಸ್ಥಿತ್ವಕ್ಕೆ ಬರಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಹಿಂದುಳಿದವರಿಗೆ ಅನ್ಯಾಯವಾಗುವುದನ್ನು ತಡೆಯಲು ಬ್ರಿಗೇಡ್ ಬೇಕು ಎಂದು ಅನೇಕರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.
ರಾಯಣ್ಣ ಬ್ರಿಗೇಡ್ ಚಟುವಟಿಕೆ ನಿಲ್ಲಿಸುವಂತೆ ಈ ಹಿಂದೆ ಬಿಎಸ್ವೈ ದೂರಿನ ಮೇರೆಗೆ ಅಮಿತ್ ಶಾ ಅವರು, ನನಗೆ ಸೂಚಿಸಿದ್ದ ಕಾರಣಕ್ಕೆ ಕೈಬಿಟ್ಟಿದ್ದೆ. ಅಂದು ರಾಯಣ್ಣ ಬ್ರಿಗೇಡ್ ಸಂಘಟನೆ ಕೈಬಿಟ್ಟು ತಪ್ಪು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜೀವನದಲ್ಲಿ ಬಿಜೆಪಿ ಬಿಟ್ಟು ಇನ್ಯಾವ ಪಕ್ಷಕ್ಕೂ ಹೋಗಲ್ಲ. ಆದರೆ ಅಪ್ಪ-ಮಕ್ಕಳ ಕಪಿಮುಷ್ಠಿಯಿಂದ ಶುದ್ಧೀಕರಣ ಆಗುವವರೆಗೂ ನಾನು ಬಿಜೆಪಿಗೆ ಹೋಗಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ ಎಂದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…