ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರೀಕ್ಷಾರ್ಥ ಚಾಲನೆ ನೀಡಿದ್ದಾರೆ.
ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮಲೆನಾಡು ಸೇರಿದಂತೆ ಇತರೆ ಕಡೆ ಉತ್ತಮ ಮಳೆಯಾಗುತ್ತಿದೆ. ಮಂಡ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅರ್ಕಾವತಿ ಬಲದಂಡೆ ನಾಲೆ ಏತ ನೀರಾವರಿ ಯೋಜನೆಯನ್ನು ತುರ್ತಾಗಿ ಪುನಶ್ಚೇತನ ಮಾಡಿ ಚಾಲನೆ ನೀಡಿದ್ದೇವೆ ಎಂದು ಮಾಹಿತಿ ನೀಡಿದರು.
ನೀರಾವರಿ ಸಚಿವನಾಗಿರುವ ನನಗೆ ಇಂತಹ ನೂರು ಯೋಜನೆಯನ್ನು ಮಾಡುವ ಶಕ್ತಿಯನ್ನು ದೇವರು ನೀಡಿದ್ದಾನೆ. ಇನ್ನು ಹಲವಾರು ಯೋಜನೆಗಳನ್ನು ಕೈಗೊಳ್ಳಲು ಅನುಕೂಲ ಮಾಡಿಕೊಡಲಾಗುತ್ತದೆ ಎಂದರು.
ಮುಂದುವರಿದು ಮಾತನಾಡಿದ ಅವರು, ಈ ಯೋಜನೆಗೆ ರೈತರು ಹತ್ತಾರು ಎಕರೆ ಭೂಮಿಯನ್ನು ಕಳೆದುಕೊಂಡಿದ್ದಾರೆ. ಇದರಿಂದ ನನಗೆ ತುಂಬಾ ಬೇಸರವಾಗಿದೆ. ಆ ರೈತರಿಗೆಲ್ಲಾ ಏನು ಪರಿಹಾರ ಕೊಡಬೇಕೋ ಅದನ್ನು ಕೊಟ್ಟೇ ಕೊಡುತ್ತೇವೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಅನ್ನದಾತರಿಗೆ ಆಶ್ವಾಸನೆ ನೀಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…