ಬೆಂಗಳೂರು: ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ಸರ್ಕಾರ ಮುಂದಾಗಿದೆ.
ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ.
ಎತ್ತಿನಹೊಳೆ ಯೋಜನೆಯಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆಗಿದೆ. ಅಕ್ರಮದ ವಿರುದ್ಧ ಕ್ರಮಕೈಗೊಳ್ಳಿ. ನೀರಿನ ಲಭ್ಯತೆ, ಪೂರೈಕೆ, ಕೊಟ್ಟ ಭರವಸೆ ಬಗ್ಗೆ ಕೆಲ ಗೊಂದಲಗಳಿವೆ. ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವೈಜ್ಞಾನಿಕ ಸಂಸ್ಥೆಗಳು, ತಾಂತ್ರಿಕ ಸಂಸ್ಥೆ ನೆರವಿನಿಂದ ಸಮಗ್ರ ಅಧ್ಯಯನ ನಡೆಸಲು ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ ಕುರಿತಂತೆ 7 ಜಿಲ್ಲೆಯ ಜನರ ಪರವಾಗಿ ನಿಮಗೊಂದು ಬಹಿರಂಗ ಪತ್ರ. ಎತ್ತಿನಹೊಳೆ ಯೋಜನೆ ಕುರಿತಂತೆ ತಾವು ಮತ್ತು ಡಿಸಿಎಂ ನೀಡಿದ ಸಾರ್ವಜನಿಕ ಹೇಳಿಕೆ ಮತ್ತು ಜಾಹೀರಾತನ್ನು ನೋಡಿ, ನಮಗಿರುವ ಸಾರ್ವಜನಿಕ ಆತಂಕವನ್ನು ದೂರ ಮಾಡಬೇಕೆಂದು ಆಗ್ರಹಿಸಿ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…