ಮೈಸೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯವು ಘಟಿಕೋತ್ಸವ ಭವನದಲ್ಲಿ ಇಂದು ( ಮಾರ್ಚ್ 24 ) ಆಯೋಜಿಸಿದ್ದ ಅನೌಪಚಾರಿಕ ಸಂವಾದದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧದ ಅನುದಾನ ಹಂಚಿಕೆ ತಾರತಮ್ಯದ ಆರೋಪ ನಿರಾಧಾರ, ಈ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿಕೆ ನೀಡಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಮೂಲಕ ಸಿದ್ದರಾಮಯ್ಯನವರ ಆರೋಪವನ್ನು ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದರು. ಮೈಸೂರಿನಲ್ಲಿ ಮಾತ್ರವಲ್ಲದೇ ಬೆಂಗಳೂರಿನಲ್ಲಿ ಚಿಂತಕರ ವೇದಿಕೆ ಆಯೋಜಿಸಿದ್ದ ಅನೌಪಚಾರಿಕ ಸಂವಾದದಲ್ಲಿಯೂ ಸಹ ನಿರ್ಮಲಾ ಸೀತಾರಾಮನ್ ಈ ಕುರಿತು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕಕ್ಕೆ 5495 ಕೋಟಿ ರೂ ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ ಎಂಬ ಹೇಳಿಕೆ ಸಂಪೂರ್ಣ ಸುಳ್ಳು, ಹಣಕಾಸು ವರದಿಯಲ್ಲಿ ಅಂತಹ ಯಾವುದೇ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ. ಕರ್ನಾಟಕಕ್ಕೆ ಪ್ರತಿ ಪೈಸೆಯನ್ನು ಲೆಕ್ಕ ಹಾಕಲಾಗಿದೆ ಹಾಗೂ ಬಿಡುಗಡೆಯನ್ನೂ ಸಹ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…