ಬೆಂಗಳೂರು : ದಿನದಿಂದ ದಿನಕ್ಕೆ ಡೆಂಗ್ಯೂ ರಣಕೇಕೆ ಮುಂದುವರೆಯುತ್ತಿದ್ದು, ಬೆಂಗಳೂರು ಮಾತ್ರವಲ್ಲದೆ ಇತರೆ ಜಿಲ್ಲೆಗಳಲ್ಲಿಯೂ ಈ ವರ್ಷ ಡೆಂಗ್ಯೂ ಹಾವಾಳಿ ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಕೇಸ್ ಗೆ ಕ್ರಮ ಕೈಗೊಳ್ಳಬೇಕಾದ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್ ಕಿಟ್ ಕೊರತ ಎದುರಾಗಿದೆ. ಸದ್ಯ ಇದೇ ವಿಚಾರ ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.
ಈ ಮಧ್ಯೆ ಬೆಂಗಳೂರಿನಲ್ಲಿ ಪ್ರತಿ ೨ ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗುತ್ತಿವೆ. ಕಳೆದ ೬ ತಿಂಗಳಲ್ಲಿ ೬೯೦೦ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್ ಗೆ ಒಳಗಾಗಿದ್ದಾರೆ. ಈ ಪೈಕಿ ೨೪೫೭ ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ.
ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕನನ್ನ ಡೆಂಗ್ಯೂ ಬಲಿ ಪಡೆದಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕವನ್ನುಂಟು ಮಾಡಿದೆ.
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…