ಬೆಂಗಳೂರು : ದಿನದಿಂದ ದಿನಕ್ಕೆ ಡೆಂಗ್ಯೂ ರಣಕೇಕೆ ಮುಂದುವರೆಯುತ್ತಿದ್ದು, ಬೆಂಗಳೂರು ಮಾತ್ರವಲ್ಲದೆ ಇತರೆ ಜಿಲ್ಲೆಗಳಲ್ಲಿಯೂ ಈ ವರ್ಷ ಡೆಂಗ್ಯೂ ಹಾವಾಳಿ ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಕೇಸ್ ಗೆ ಕ್ರಮ ಕೈಗೊಳ್ಳಬೇಕಾದ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್ ಕಿಟ್ ಕೊರತ ಎದುರಾಗಿದೆ. ಸದ್ಯ ಇದೇ ವಿಚಾರ ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.
ಈ ಮಧ್ಯೆ ಬೆಂಗಳೂರಿನಲ್ಲಿ ಪ್ರತಿ ೨ ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗುತ್ತಿವೆ. ಕಳೆದ ೬ ತಿಂಗಳಲ್ಲಿ ೬೯೦೦ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್ ಗೆ ಒಳಗಾಗಿದ್ದಾರೆ. ಈ ಪೈಕಿ ೨೪೫೭ ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ.
ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕನನ್ನ ಡೆಂಗ್ಯೂ ಬಲಿ ಪಡೆದಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕವನ್ನುಂಟು ಮಾಡಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…