ಬೆಂಗಳೂರು : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಆಯೋಜಿಸಿದ್ದು ಈ ಒಂದು ಕಾರ್ಯಕ್ರಮದಲ್ಲಿ ಪ್ರಮುಖರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮಂದಿರಕ್ಕೆ ಭೇಟಿ ನೀಡಲು ಪ್ರತಿಯೊಬ್ಬರಿಗೂ ಅವಕಾಶ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಬೆಂಗೆ ಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಡೆ ರಾಮನ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಯಾವ ಅಡೆತಡೆ ಇಲ್ಲದೆ ಕಾರ್ಯಕ್ರಮ ನಡೆಯುತ್ತದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಮೋದಿ ಎರಡು ದಿನ ಮೊದಲೇ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಎಲ್ಲರೂ ಬರುವುದು ಬೇಡ ಅಂತ ನಮಗೆ ಪ್ರಮುಖರ ಸೂಚನೆ ಇದೆ.
15 ದಿನದ ನಂತರ ಎಲ್ಲಾ ಸ್ನೇಹಿತರ ಜೊತೆಗೆ ನಾನು ಅಯೋಧ್ಯೆಗೆ ಹೋಗಿ ಬರುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…