ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ ಸಮಯವೇ ಉತ್ತರ ನೀಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ ಸಮಯವೇ ಉತ್ತರ ನೀಡುತ್ತದೆ ಎಂದು ಹೇಳಿದರು.
ಇನ್ನು ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆಯಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದೆಲ್ಲದಕ್ಕೂ ಸಮಯವೇ ಉತ್ತರ ನೀಡಲಿದೆ ಎಂದರು.
ಈ ಮೂಲಕ ಬಜೆಟ್ ಬಳಿಕ ಸಿಎಂ ಕುರ್ಚಿ ಕದನ ಮತ್ತಷ್ಟು ಮುಂದುವರಿಯುವ ಸಾಧ್ಯತೆಯಿದ್ದು, ಇದು ಯಾವ ಹಂತಕ್ಕೆ ಬಂದು ನಿಲ್ಲುತ್ತದೆ ಎಂಬುದನ್ನು ಕಾದುನೋಡಬೇಕಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…