ಬೆಂಗಳೂರು : ಬಿಜೆಪಿ ಮುಖಂಡ ದೇವರಾಜೇಗೌಡ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದದ್ದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದೇವರಾಜೇಗೌಡ ಡಿಕೆಶಿ ಮೇಲೆ ಮಾಡಿರುವ ಆರೋಪಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ವೀಡಿಯೋ ಮೂಲಕ ಹಂಚಿಕೊಂಡಿರುವ ಅವರು, ಬಿಜೆಪಿ ಮುಖಂಡ ದೇವರಾಜೇಗೌಡ ಸುದದಿಗೋಷ್ಠಿಯಲ್ಲಿ ಹೇಳಿರುವ ವಿಚಾರವೆಲ್ಲವೂ ಸತ್ಯಕ್ಕೆ ದೂವಾದ ವಿಚಾರಗಳು ಎಂದು ಹೇಳಿದ್ದಾರೆ.
ದೇವರಾಜೇಗೌಡ ಹೇಳಿರುವ ವಿಚಾರವೆಲ್ಲವೂ ಸುಳ್ಳಿನ ಕಂತೆ. ಹಾಸನದ ಪೆನ್ಡ್ರೈವ್ ವಿಚಾರ ಹಾಗೂ ಬಿಜೆಪಿಯ ಆಂತರಿಕ ವಿಚಾರಗಳೆಲ್ಲವನ್ನು ನನಗೆ ತಿಳಿಸುತ್ತೇನೆ ಎಂದು ದೇವರಾಜೇಗೌಡ ಹೇಳದ್ದ. ಆದರೆ ನನಗೆ ಸಮಯ ಇಲ್ಲದ ಕಾರಣ ಅವನನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ ಎಂದರು.
ದೇವರಾಜೇಗೌಡನಿಗು ನನಗು ಯಾವುದೇ ಸಂಬಂಧವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸೇರಿ ಈರೀತಿಯ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…