ತುಮಕೂರು: ಇತ್ತೀಚಿಗೆ ಗ್ಯಾರಂಟಿಯಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ವಿವಾದ್ಮಾತಕ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಅಂತದ್ದೆ ಎಡವಟ್ಟು ಮಾಡಿಕೊಂಡಿದ್ದಾರೆ.
ಹೌದು. ಇಂದು(ಏ.20) ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಳ ಮಹಿಳೆಯರು ಮನೆಯ ಪುರುಷರು ಕುಡುಕರು ಎಂದು ಹೇಳುವ ಮೂಲಕ ಮತ್ತೊಮ್ಮೆ ವಿವಾದ ಮಾಡಿಕೊಂಡಿದ್ದಾರೆ.
ಗ್ಯಾರಂಟಿ ಯೋಜನೆಯಲ್ಲಿ ಗೃಹಲಕ್ಷ್ಮಿ 2000 ಹಣ ನಿಮಗೆ ಬರುತ್ತಿದೆ. ಆದರೆ ನಿಮ್ಮ ಕುಟುಂಬದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ದುಡಿದು ಬರುವ ಯಾಜಮಾನರು ಇತ್ತೀಚೆಗೆ 100ಕ್ಕೆ 80ರಿಂದ 90 ಭಾಗ ಕುಡಿಯುವುದಕ್ಕೆ(ಮದ್ಯ ಸೇವನೆ) ಬಳಸುತ್ತಿದ್ದಾರೆ. ಹಿಂದೆ ಸಂಜೆ ಸ್ನೇಹಿತರ ಜೊತೆ ಹೋದ್ರೆ 25 ರೂಪಾಯಿನಲ್ಲಿ ಮುಗಿಸಿಕೊಂಡು ಬರುತ್ತಿದ್ದರು. ಈಗ ಸಣ್ಣ ಬಾಟಲ್ ಗೆ 250, 300 ರೂ. ಕೊಡಬೇಕು. ಅಂದರೆ ತಿಂಗಳಿಗೆ ಐದಾರು ಸಾವಿರ ರೂ. ಆಗುತ್ತದೆ. ಅಂದರೆ ನಿಮ್ಮಿಂದ ವಸೂಲಿ ಮಾಡ್ತಾ ಇದ್ದಾರೆ ಅಂತಾ ನಾನು ಹೇಳ್ತಿಲ್ಲ. ಇದು ಪಿಕ್ ಪಾಕೆಟ್ ಸರಕಾರ, ನಿಮ್ಮ ಜೇಬಿನಿಂದ ಪಿಕ್ ಪಾಕೆಟ್ ಮಾಡ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…