ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 185ಕೋಟಿ ರೂ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಶುಕ್ರವಾರ (ಜುಲೈ.೧೨) ಬಂಧಿಸಿದೆ.
ಪ್ರಕರಣದ ವಿಚಾರ ಸಂಬಂಧ ನಾಗೇಂದ್ರ ಮನೆಗೆ ನಾಲ್ವರು ಇಡಿ ಅಧಿಕಾರಿಗಳ ತಂಡ ಆಗಮಿಸಿತ್ತು. ವಿಚಾರಣೆ ನಡೆಸಿದ ಕೆಲ ಸಮಯದ ಬಳಿಕ ದಿಢೀರ್ ನಾಗೇಂದ್ರ ಅವರನ್ನು ಇಡಿ ಬಂಧಿಸಿ ಕರೆದೊಯ್ಯಿತು.
ನಾಗೇಂದ್ರ ಅವರನ್ನು ಸ್ವಗೃಹದಲ್ಲಿ ಬಂಧಿಸಿ ಅಲ್ಲಿಂದ ನೇರವಾಗಿ ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ಯಲಾಗಿದೆ.
ಬುಧವಾರಷ್ಟೇ ನಾಗೇಂದ್ರ, ದದ್ದಲ್ ಹಾಗೂ ಅವರ ಆಪ್ತರ ಮನೆಗಳಿಗೆ, ಕಚೇರಿಗೆ ಇಡಿ ದಾಳಿ ನಡೆಸಿ ಅಗತ್ಯ ದಾಖಲೆಗಳು, ಮಾಹಿತಿಯನ್ನು ಪಡೆದು ತೆರಳಿತ್ತು. ಇದಾದ ಎರಡೇ ದಿನಗಳಲ್ಲಿ ನಾಗೇಂದ್ರ ಅವರನ್ನು ಬಂಧಿಸಿದ್ದು, ನಿಗಮದ ಹಗರಣ ಸಂಬಂಧ ಬಿಗ್ ಟ್ವಿಸ್ಟ್ ಉಂಟಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…