ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 185ಕೋಟಿ ರೂ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಶುಕ್ರವಾರ (ಜುಲೈ.೧೨) ಬಂಧಿಸಿದೆ.
ಪ್ರಕರಣದ ವಿಚಾರ ಸಂಬಂಧ ನಾಗೇಂದ್ರ ಮನೆಗೆ ನಾಲ್ವರು ಇಡಿ ಅಧಿಕಾರಿಗಳ ತಂಡ ಆಗಮಿಸಿತ್ತು. ವಿಚಾರಣೆ ನಡೆಸಿದ ಕೆಲ ಸಮಯದ ಬಳಿಕ ದಿಢೀರ್ ನಾಗೇಂದ್ರ ಅವರನ್ನು ಇಡಿ ಬಂಧಿಸಿ ಕರೆದೊಯ್ಯಿತು.
ನಾಗೇಂದ್ರ ಅವರನ್ನು ಸ್ವಗೃಹದಲ್ಲಿ ಬಂಧಿಸಿ ಅಲ್ಲಿಂದ ನೇರವಾಗಿ ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ಯಲಾಗಿದೆ.
ಬುಧವಾರಷ್ಟೇ ನಾಗೇಂದ್ರ, ದದ್ದಲ್ ಹಾಗೂ ಅವರ ಆಪ್ತರ ಮನೆಗಳಿಗೆ, ಕಚೇರಿಗೆ ಇಡಿ ದಾಳಿ ನಡೆಸಿ ಅಗತ್ಯ ದಾಖಲೆಗಳು, ಮಾಹಿತಿಯನ್ನು ಪಡೆದು ತೆರಳಿತ್ತು. ಇದಾದ ಎರಡೇ ದಿನಗಳಲ್ಲಿ ನಾಗೇಂದ್ರ ಅವರನ್ನು ಬಂಧಿಸಿದ್ದು, ನಿಗಮದ ಹಗರಣ ಸಂಬಂಧ ಬಿಗ್ ಟ್ವಿಸ್ಟ್ ಉಂಟಾಗಿದೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…