ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ.
ಕೋಟಿ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಸ್ಥಳದಲ್ಲಿ ಬೃಹತ್ ಶಿವಲಿಂಗವೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಇನ್ನು ವಿಶೇಷವೆಂದರೆ ಮೂರನೇ ದಿನದ ಉತ್ಖನನ ಕಾರ್ಯ ನಡೆಸುತ್ತಿದ್ದ ವೇಳೆ ಸ್ಥಳದಲ್ಲಿ ಬೃಹತ್ ಹಾವು ಪ್ರತ್ಯಕ್ಷವಾಗಿದೆ. ಇದು ಉತ್ಖನನ ನಡೆಸುತ್ತಿದ್ದ ಕಾರ್ಮಿಕರಿಗೆ ಆತಂಕವನ್ನುಂಟು ಮಾಡಿದೆ.
ನಿಧಿಗಳನ್ನು ಹಾವುಗಳು ಕಾಯುತ್ತಿರುತ್ತವೆ ಎಂಬ ಹೇಳಿಕೆಯಿದೆ. ಅದೇ ರೀತಿ ಕಾಕತಾಳಿಯ ಎಂಬಂತೆ ಉತ್ಖನನ ಪರಿಶೀಲನೆ ವೇಳೆ ಸ್ಥಳದಲ್ಲಿ ಹಾವು ಕಾಣಿಸಿಕೊಂಡಿದ್ದು, ಕೆಲಸಗಾರರಲ್ಲಿ ಆತಂಕ ಸೃಷ್ಟಿಸಿದೆ.
ಬೆಂಗಳೂರು: ವೇತನ ಹಿಂಬಾಕಿಗೆ ಒತ್ತಾಯಿಸಿ ಜನವರಿ 29ರಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿಂದ…
ದಾವಣಗೆರೆ: ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.…
ಚಾಮರಾಜನಗರ: ಚಾಮರಾಜನಗರದ ಕಾಡಂಚಿನ ಗ್ರಾಮದಲ್ಲಿ ಹುಲಿ ಸಂಚಾರ ಸಾಕಷ್ಟು ಭೀತಿ ಹುಟ್ಟಿಸಿದ್ದು, ಇದೀಗ ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆಯಾಗಿದೆ.…
ಹನೂರು: ತಾಲ್ಲೂಕಿನ ಮಲ್ಲಯ್ಯನ ಪುರ ಗ್ರಾಮದ ರಾಮಚಂದ್ರ ಎಂಬುವವರಿಗೆ ಸೇರಿದ ಹಸುವನ್ನು ಜಮೀನಿನಲ್ಲಿ ಮೇಯಲು ಬಿಟ್ಟಿದ್ದಾಗ ಅರಣ್ಯ ಪ್ರದೇಶದಿಂದ ಬಂದ…
ಮೈಸೂರು: ಬಳ್ಳಾರಿ ಕೇಸನ್ನು ಸಿಬಿಐಗೆ ಕೊಡಿ ಎನ್ನುವ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ…
ಬೆಂಗಳೂರು: ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಡೆಪಾ ತೈಲ ಖರೀದಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕೆಎಫ್ಡಿ…