ಬೆಂಗಳೂರು: ಕರ್ನಾಟಕ ಸಾರಿಗೆ ನಿಗಮಗಳ ಬಸ್ ಪ್ರಯಾಣ ಟಿಕೆಟ್ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ.
ರಾಜ್ಯದ ನಾಲ್ಕು ನಿಗಮಗಳಿಂದ ಬಸ್ ಪ್ರಯಾಣ ದರ ಏರಿಕೆಯ ಕುರಿತು ಪ್ರಸ್ತಾವನೆಗಳು ಬಂದಿದ್ದವು. ಪರಿಷ್ಕೃತ ದರವು ಜನವರಿ 5 ರಿಂದಲೇ ಅನ್ವಯವಾಗಲಿದ್ದು,ಕೆ ಎಸ್ ಆರ್ ಟಿಸಿ, ಬಿಎಂಟಿಸಿ,ವಾಯುವ್ಯ ಹಾಗೂ ಕೆಡಬ್ಲೂ ಆರ್ ಟಿಸಿ ದರ ಪರಿಷ್ಕರಣೆ ಅಗಲಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸ್ ದರ ಪರಿಷ್ಕರಣೆ ಮಾಡುವ ನಿರ್ಧಾರಕ್ಕೆ ಆಡಳಿತ್ಮಾಕ ಅನುಮೋದನೆ ನೀಡಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…