ಮುಂದಿನ ಆರು ದಿನಗಳ ಕಾಲ ಕರ್ನಾಟಕದ ೧೦ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ , ಉತ್ತರ ಕನ್ನಡ , ಉಡುಪಿ, ಬೆಳಗಾವಿ, ಬೀದರ್, ಕಲಬುರುಗಿ, ಯಾದಗಿರಿ, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೆ ಧಾರವಾಡ, ಗದಗ, ಹಾವೇರಿ, ಕೊಪ್ಪಳ,ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಲೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಮೈಸೂರು, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಈಗಾಗಲೇ ಕ್ಯಾಸಲ್ರಾಕ್ , ಮಂಕಿ, ಕೊಟ್ಟಿಗೆ ಹಾರ, ಲೋಂಡಾ. ಕಮಟಾ, ಕೊಲ್ಲೂರು, ಗೋಕರ್ಣ, ಸೇಡಂ, ಆಗುಂಬೆಯಲ್ಲಿ ಮಳೆಯಾಗಿದೆ . ಕಾರವಾರ, ಉಡುಪಿ, ಧರ್ಮಸ್ಥಳ, ಕಳಸ, ಕಾರ್ಕಾಳ ದಲ್ಲೂ ಕೂಡ ಮಳೆಯಾಗಿದೆ. ಅದರಲ್ಲೂ ಕರಾವಳಿಭಾಗದಲ್ಲೂ ಕೂಡ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…