ರಾಜ್ಯ

ಮರೆಯಾದ ಹಾಸ್ಯ ದಿಗ್ಗಜ, ಪಂಚಭೂತಗಳಲ್ಲಿ ಲೀನರಾದ ನಟ ಉಮೇಶ್

ಬೆಂಗಳೂರು : 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಎಂ.ಎಸ್. ಉಮೇಶ್ ಅವರು ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 8:30ರ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದೀಗ ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಇದನ್ನು ಓದಿ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ ; ಮನನೊಂದ 22 ವರ್ಷದ ಯವತಿ ಆತ್ಮಹತ್ಯೆ

ಅಭಿಮಾನಿಗಳು, ಆಪ್ತರು ಮತ್ತು ಚಿತ್ರರಂಗದವರು ಅಂತಿಮ ದರ್ಶನ ಪಡೆದರು. 1960ರಿಂದಲೂ ಚಿತ್ರರಂಗದಲ್ಲಿ ಉಮೇಶ್ ಅವರು ಸಕ್ರಿಯರಾಗಿದ್ದರು. ಅವರ ಜೊತೆಗಿನ ಒಡನಾಟವನ್ನು ನೆನಪು ಮಾಡಿಕೊಂಡು ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.

ಉಮೇಶ್ ಪತ್ನಿ ಸುಧಾ ಅವರು ಈಗ ಪತಿಯ ಬಗ್ಗೆ ಮಾತನಾಡಿದ್ದಾರೆ. ಮದುವೆ ಆಗಿದ್ದಾಗಿನಿಂದಲೂ ತುಂಬಾ ಪ್ರೀತಿಯಿಂದ ಇದ್ದೆವು. ಯಾವತ್ತು ನಾವು ಜಗಳ ಆಡಿಲ್ಲ. ನನ್ನ ಮಗನು ಹೊರಟು ಹೋಗಿದ್ದಾನೆ. ಈಗ ನನ್ನ ಮಗಳು ಮಾತ್ರ ಇದ್ದಾಳೆ. ನಮಗೆ ಬೇರೆ ಯಾರು ಇಲ್ಲ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago