ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಕಳೆದ ಏಳು ದಿನಗಳಿಂದಲೂ ಪೊಲೀಸರ ವಶದಲ್ಲಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್ ಕೊಲೆ ಮಾಡಿದ್ದಾರೆ ಎನ್ನುವುದಕ್ಕೆ ಅನೇಕ ಸಾಕ್ಷಿಗಳ ಸಿಗುತ್ತಿವೆ ಎನ್ನಲಾಗಿದೆ. ಈ ಸಂಬಂಧ ದರ್ಶನ್ರನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕನ್ನಡದ ಜನಪ್ರಿಯ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ರನ್ನೂ ನೋಡಲು ಈವರೆಗೂ ಪೊಲೀಸ್ ಠಾಣೆಗೆ ಯಾರು ಬಂದಿಲ್ಲ. ದರ್ಶನ್ ಅವರು ಕುಟುಂಬವನ್ನು ತಮ್ಮಿಂದ ದೂರವೇ ಇಟ್ಟಿದ್ದರು. ಪತ್ನಿ ವಿಜಯಲಕ್ಷ್ಮಿ ಅವರನ್ನು ಕೂಡ ದೂರ ಇಟ್ಟಿದ್ದರು ಎನ್ನಲಾಗಿದೆ. ತಾಯಿ ಮೀನಾ ತುಗೂದೀಪ ಕೂಡ ದರ್ಶನ್ ಜೊತೆ ಇಲ್ಲ. ಹೀಗಾಗಿ ಅವರ್ಯಾರು ದರ್ಶನ್ ಅವರನ್ನು ನೋಡಲು ಬಂದಿಲ್ಲ.
ಇನ್ನು ದರ್ಶನ್ ಆಪ್ತರು ಎನಿಸಿಕೊಂಡ ಕೆಲವರು ಹಾಗೂ ಅವರ ಜೊತೆ ಯಾವಾಗಲೂ ಇರುತ್ತಿದ್ದ ಕೆಲವು ಚಿತ್ರನಟರು ಕೂಡ ಈಗ ದರ್ಶನ್ನಿಂದ ದೂರವೇ ಇದ್ದಾರೆ. ಹೀಗಾಗಿ, ಅವರನ್ನು ನೋಡೋಕೆ ಯಾರೆಂದರೆ ಯಾರು ಬಂದಿಲ್ಲ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…