ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಕಳೆದ ಏಳು ದಿನಗಳಿಂದಲೂ ಪೊಲೀಸರ ವಶದಲ್ಲಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್ ಕೊಲೆ ಮಾಡಿದ್ದಾರೆ ಎನ್ನುವುದಕ್ಕೆ ಅನೇಕ ಸಾಕ್ಷಿಗಳ ಸಿಗುತ್ತಿವೆ ಎನ್ನಲಾಗಿದೆ. ಈ ಸಂಬಂಧ ದರ್ಶನ್ರನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕನ್ನಡದ ಜನಪ್ರಿಯ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ರನ್ನೂ ನೋಡಲು ಈವರೆಗೂ ಪೊಲೀಸ್ ಠಾಣೆಗೆ ಯಾರು ಬಂದಿಲ್ಲ. ದರ್ಶನ್ ಅವರು ಕುಟುಂಬವನ್ನು ತಮ್ಮಿಂದ ದೂರವೇ ಇಟ್ಟಿದ್ದರು. ಪತ್ನಿ ವಿಜಯಲಕ್ಷ್ಮಿ ಅವರನ್ನು ಕೂಡ ದೂರ ಇಟ್ಟಿದ್ದರು ಎನ್ನಲಾಗಿದೆ. ತಾಯಿ ಮೀನಾ ತುಗೂದೀಪ ಕೂಡ ದರ್ಶನ್ ಜೊತೆ ಇಲ್ಲ. ಹೀಗಾಗಿ ಅವರ್ಯಾರು ದರ್ಶನ್ ಅವರನ್ನು ನೋಡಲು ಬಂದಿಲ್ಲ.
ಇನ್ನು ದರ್ಶನ್ ಆಪ್ತರು ಎನಿಸಿಕೊಂಡ ಕೆಲವರು ಹಾಗೂ ಅವರ ಜೊತೆ ಯಾವಾಗಲೂ ಇರುತ್ತಿದ್ದ ಕೆಲವು ಚಿತ್ರನಟರು ಕೂಡ ಈಗ ದರ್ಶನ್ನಿಂದ ದೂರವೇ ಇದ್ದಾರೆ. ಹೀಗಾಗಿ, ಅವರನ್ನು ನೋಡೋಕೆ ಯಾರೆಂದರೆ ಯಾರು ಬಂದಿಲ್ಲ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…