ಬೆಂಗಳೂರು : ಚಿಕ್ಕವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಫಿಟ್ನೆಸ್ ತರಬೇತುದಾರರಾಗಿದ್ದ ಹಾಗೂ ಖ್ಯಾತ ಸೈಕ್ಲಿಸ್ಟ್ ಆಗಿದ್ದ ಅನಿಲ್ ಕಡ್ಸೂರ್ ಅವರು ಬೆಂಗಳೂರಿನಲ್ಲಿ ಹೃಯದಾಘಾತಕ್ಕೆ ಬಲಿಯಾಗಿದ್ದಾರೆ.
45 ವರ್ಷದ ಅನಿಲ್ ಕಡ್ಸೂರ್ ಅವರು ಬೆಳಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅನಿಲ್ ಅವರು ಕಳೆದ 42 ತಿಂಗಳಿಂದ ಪ್ರತಿದಿನ 100 ಕಿಲೋ ಮೀಟರ್ ಸೈಕ್ಲಿಂಗ್ ಮಾಡುತ್ತಿದ್ದರು. ದೇಹದಂಡನೆ ಮೂಲಕ ಆರೋಗ್ಯವನ್ನ ಕಾಪಾಡಿಕೊಂಡು ಬಂದಿದ್ದ ಅನಿಲ್ ಅವರಿಗೂ ಹೃದಯಾಘಾತವಾಗಿದೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…