director prem
ಬೆಂಗಳೂರು: ಎಮ್ಮೆ ಕೊಡಿಸುವುದಾಗಿ ವ್ಯಕ್ತಿಯೋರ್ವ ಖ್ಯಾತ ನಿರ್ದೇಶಕ ಪ್ರೇಮ್ಗೆ 4.5 ಲಕ್ಷ ರೂ ವಂಚನೆ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ.
ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರ ಲೇಔಟ್ ಪೊಲೀಸರು ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಪ್ರೇಮ್ ಅವರ ಮ್ಯಾನೇಜರ್, ನಟ ದಶಾಚರ ಚಂದ್ರು ದೂರು ನೀಡಿದ್ದಾರೆ.
ಪ್ರೇಮ್ ಅವರು ಹೈನುಗಾರಿಕೆ ಮಾಡಲು 2 ಎಮ್ಮೆ ಖರೀದಿಸಲು ಮುಂದಾಗಿದ್ದರು. ಈ ವೇಳೆ ವನರಾಜ್ ಪ್ರೇಮ್ ಸಂಪರ್ಕಕ್ಕೆ ಬಂದು ನಿಮಗೆ ಒಳ್ಳೆಯ ಎಮ್ಮೆ ಕೊಡಿಸುತ್ತೇನೆ ಎಂದು 4.5 ಲಕ್ಷ ರೂ ಹಣ ಪಡೆದಿದ್ದನು. ನಂತರ ವಾಟ್ಸಾಪ್ ಮೂಲಕ ಎಮ್ಮೆಯ ವಿಡಿಯೋ ಕೂಡ ಕಳುಹಿಸಿದ್ದಾನೆ.
ಕೊನೆಗೆ ಎಮ್ಮೆಯೂ ಇಲ್ಲ, ಕೊಟ್ಟ ಹಣವೂ ಇಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ವನರಾಜ್ ಎಸ್ಕೇಪ್ ಆಗಿದ್ದಾನೆ. ನಂತರ ತಾನು ಮೋಸ ಹೋದೆ ಎಂದು ಅರಿತ ಪ್ರೇಮ್ ದೂರು ದಾಖಲಿಸಿದ್ದಾರೆ. ತಾಯಿ ಭಾಗ್ಯಮ್ಮ ಅವರ ಹೆಸರಿನಲ್ಲಿ ಸ್ವಂತ ಡೈರಿ ಫಾರ್ಮ್ ನಿರ್ಮಿಸಲು ಪ್ರೇಮ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…