director prem
ಬೆಂಗಳೂರು: ಎಮ್ಮೆ ಕೊಡಿಸುವುದಾಗಿ ವ್ಯಕ್ತಿಯೋರ್ವ ಖ್ಯಾತ ನಿರ್ದೇಶಕ ಪ್ರೇಮ್ಗೆ 4.5 ಲಕ್ಷ ರೂ ವಂಚನೆ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ.
ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರ ಲೇಔಟ್ ಪೊಲೀಸರು ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಪ್ರೇಮ್ ಅವರ ಮ್ಯಾನೇಜರ್, ನಟ ದಶಾಚರ ಚಂದ್ರು ದೂರು ನೀಡಿದ್ದಾರೆ.
ಪ್ರೇಮ್ ಅವರು ಹೈನುಗಾರಿಕೆ ಮಾಡಲು 2 ಎಮ್ಮೆ ಖರೀದಿಸಲು ಮುಂದಾಗಿದ್ದರು. ಈ ವೇಳೆ ವನರಾಜ್ ಪ್ರೇಮ್ ಸಂಪರ್ಕಕ್ಕೆ ಬಂದು ನಿಮಗೆ ಒಳ್ಳೆಯ ಎಮ್ಮೆ ಕೊಡಿಸುತ್ತೇನೆ ಎಂದು 4.5 ಲಕ್ಷ ರೂ ಹಣ ಪಡೆದಿದ್ದನು. ನಂತರ ವಾಟ್ಸಾಪ್ ಮೂಲಕ ಎಮ್ಮೆಯ ವಿಡಿಯೋ ಕೂಡ ಕಳುಹಿಸಿದ್ದಾನೆ.
ಕೊನೆಗೆ ಎಮ್ಮೆಯೂ ಇಲ್ಲ, ಕೊಟ್ಟ ಹಣವೂ ಇಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ವನರಾಜ್ ಎಸ್ಕೇಪ್ ಆಗಿದ್ದಾನೆ. ನಂತರ ತಾನು ಮೋಸ ಹೋದೆ ಎಂದು ಅರಿತ ಪ್ರೇಮ್ ದೂರು ದಾಖಲಿಸಿದ್ದಾರೆ. ತಾಯಿ ಭಾಗ್ಯಮ್ಮ ಅವರ ಹೆಸರಿನಲ್ಲಿ ಸ್ವಂತ ಡೈರಿ ಫಾರ್ಮ್ ನಿರ್ಮಿಸಲು ಪ್ರೇಮ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…