ಬೆಂಗಳೂರು : ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ. ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ ಮಾಲೀಕರು, ರೈತರ ಜೊತೆ ಸಭೆ ಅಪೂರ್ಣವಾದ ಹಿನ್ನೆಲೆಯಲ್ಲಿ ಸಿಎಂ ತುಮಕೂರು ಪ್ರವಾಸ ರದ್ದಾಗಿದೆ.
ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ನಿವಾಸದಲ್ಲಿ ಸಿಎಂಗೆ ಔತಣಕೂಟ ಏರ್ಪಡಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಸಭೆ ಬಳಿಕ ಸಿದ್ದರಾಮಯ್ಯ ಅವರು ತುಮಕೂರಿಗೆ ಪ್ರವಾಸ ಬೆಳೆಸಲು ಯೋಜಿಸಿದ್ದರು. ಆದರೆ, ಈಗ ರಾಜಣ್ಣ ಔತಣಕೂಟಕ್ಕೆ ಸಿಎಂ ಮಿಸ್ ಆಗಿದ್ದಾರೆ. ಟನ್ ಕಬ್ಬಿಗೆ 3,500 ಬೆಲೆ ನಿಗದಿಪಡಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…