ರಾಜ್ಯ

ರೈತರ ಹೋರಾಟ: ಸಿಎಂ ಸಿದ್ದರಾಮಯ್ಯಗೆ 5 ಗಂಟೆವರೆಗೆ ಗಡುವು ನೀಡಿದ ವಿಜಯೇಂದ್ರ

ಬೆಳಗಾವಿ: ಕಳೆದ ಆರು ದಿನಗಳಿಂದ ಕಬ್ಬು ಬೆಳೆಗಾರರು ರಸ್ತೆ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ನಾನು ಈ ಬೇಡಿಕೆಗೆ ಒಂದು ತಾರ್ಕಿಕ ಅಂತ್ಯ ಸಿಗುವವರೆಗೂ ಈ ಸ್ಥಳ ಬಿಟ್ಟು ಹೋಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಐದು ಗಂಟೆ ಒಳಗಾಗಿ ತೀರ್ಮಾನಕ್ಕೆ ಬರಬೇಕು. ಇಲ್ಲವಾದರೆ ನಾಳೆ ಕೂಡ ನಾನು ಈ ಹೋರಾಟದಲ್ಲಿ ಭಾಗವಹಿಸುತ್ತೇನೆ. ನಾಳೆ ನನ್ನ ಹುಟ್ಟುಹಬ್ಬ ಇದ್ದರೂ ನಿಮ್ಮ ಜೊತೆ ಇರುತ್ತೇನೆ ಎಂದು ರೈತರಿಗೆ ಭರವಸೆ ನೀಡಿದ್ದಾರೆ.

ಕಳೆದ ಆರು ದಿನಗಳಿಂದ ರೈತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ನಿಮ್ಮ ಹೋರಾಟದಲ್ಲಿ ನಾನು ಭಾಗವಹಿಸುತ್ತೇನೆ. ನಾನು ಯಾವುದೇ ಪಕ್ಷದ ಶಾಸಕನಾಗಿ ಇಲ್ಲಿ ಬಂದಿಲ್ಲ. ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರೈತರು. ರೈತರ ಸ್ವಾಭಿಮಾನಕ್ಕೆ ಬಂದರೆ ಯಾರೂ ಕೂಡ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಹನೂರು | ಚಿನ್ನ ನಿಕ್ಷೇಪದ ಶಂಕೆ ; ಗುಡ್ಡವನ್ನೇ ಅಗೆದ ಕಿಡಿಗೇಡಿಗಳು

ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ…

2 mins ago

ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ ಆರಂಭ : ವರ್ಣರಂಜಿತ ಚಾಲನೆ

ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು…

5 mins ago

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…

10 mins ago

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ…

23 mins ago

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

1 hour ago

ರೈಲು ಪ್ರಯಾಣ ದರ ಹೆಚ್ಚಳ : 500 ಕಿ.ಮೀ.ಗೆ 10ರೂ ಏರಿಕೆ

ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…

1 hour ago