Real Illegalities Happened Under Congress Leadership: BJP State President B.Y. Vijayendra
ಬೆಳಗಾವಿ: ಕಳೆದ ಆರು ದಿನಗಳಿಂದ ಕಬ್ಬು ಬೆಳೆಗಾರರು ರಸ್ತೆ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ನಾನು ಈ ಬೇಡಿಕೆಗೆ ಒಂದು ತಾರ್ಕಿಕ ಅಂತ್ಯ ಸಿಗುವವರೆಗೂ ಈ ಸ್ಥಳ ಬಿಟ್ಟು ಹೋಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಐದು ಗಂಟೆ ಒಳಗಾಗಿ ತೀರ್ಮಾನಕ್ಕೆ ಬರಬೇಕು. ಇಲ್ಲವಾದರೆ ನಾಳೆ ಕೂಡ ನಾನು ಈ ಹೋರಾಟದಲ್ಲಿ ಭಾಗವಹಿಸುತ್ತೇನೆ. ನಾಳೆ ನನ್ನ ಹುಟ್ಟುಹಬ್ಬ ಇದ್ದರೂ ನಿಮ್ಮ ಜೊತೆ ಇರುತ್ತೇನೆ ಎಂದು ರೈತರಿಗೆ ಭರವಸೆ ನೀಡಿದ್ದಾರೆ.
ಕಳೆದ ಆರು ದಿನಗಳಿಂದ ರೈತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ನಿಮ್ಮ ಹೋರಾಟದಲ್ಲಿ ನಾನು ಭಾಗವಹಿಸುತ್ತೇನೆ. ನಾನು ಯಾವುದೇ ಪಕ್ಷದ ಶಾಸಕನಾಗಿ ಇಲ್ಲಿ ಬಂದಿಲ್ಲ. ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರೈತರು. ರೈತರ ಸ್ವಾಭಿಮಾನಕ್ಕೆ ಬಂದರೆ ಯಾರೂ ಕೂಡ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…