ಬೆಂಗಳೂರು: ಸ್ಯಾಂಡಲ್ವುಡ್ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ.
ಇಂದು(ಮೇ.12) ಅಮ್ಮಂದಿರ ದಿನವಾದ ಹಿನ್ನೆಲೆ ಚೇತನ್ ಚಂದ್ರ ದೇವಸ್ಥಾನಕ್ಕೆ ಹೋಗಿದ್ದರು. ದೇವಸ್ಥಾನದಿಂದ ಹಿಂದಿರುಗುವಾಗ ಕಗ್ಗಲಿಪುರದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಘಟನೆ ಬಗ್ಗೆ ಸ್ವತಃ ನಟ ಚೇತನ್ ಚಂದ್ರ ಅವರು ತಮ್ಮ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಂ ಅಕೌಂಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಯಾರೋ ಕಿಡಿಗೇಡಿಗಳು ಬೈಕ್ನಲ್ಲಿ ಬಂದು ಅಡ್ಡ ಹಾಕಿ ದುಡ್ಡು ಕೇಳಿದರು. ಹಣ ಕೊಡೋದಿಲ್ಲ ಅಂತ ಹೇಳಿದ್ದಕ್ಕೆ ಗಲಾಟೆ ಮಾಡಿದರು. ಬಳಿಕ ಬೈಕ್ನಲ್ಲಿ ಚೇಸ್ ಮಾಡಿಕೊಂಡು ಬಂದು ಕಾರಿಗೆ ಬೈಕ್ ಅಡ್ಡಹಾಕಿ, ನನಗೆ ಮುಖಕ್ಕೆ ರಕ್ತ ಬರುವ ಹಾಗೆ ಹೊಡೆದಿದ್ದಾರೆ ಎಂದು ನಟ ಚೇತನ್ ಚಂದ್ರ. ತಮ್ಮ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಂ ಅಕೌಂಟ್ನಲ್ಲಿ ಲೈವ್ ವೀಡಿಯೋ ಮಾಡಿ ನಡೆದ ಘಟನೆ ಬಗ್ಗೆ ಸವಿಸ್ತಾರವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…