ಬೆಂಗಳೂರು: ಸ್ಯಾಂಡಲ್ವುಡ್ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ.
ಇಂದು(ಮೇ.12) ಅಮ್ಮಂದಿರ ದಿನವಾದ ಹಿನ್ನೆಲೆ ಚೇತನ್ ಚಂದ್ರ ದೇವಸ್ಥಾನಕ್ಕೆ ಹೋಗಿದ್ದರು. ದೇವಸ್ಥಾನದಿಂದ ಹಿಂದಿರುಗುವಾಗ ಕಗ್ಗಲಿಪುರದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಘಟನೆ ಬಗ್ಗೆ ಸ್ವತಃ ನಟ ಚೇತನ್ ಚಂದ್ರ ಅವರು ತಮ್ಮ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಂ ಅಕೌಂಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಯಾರೋ ಕಿಡಿಗೇಡಿಗಳು ಬೈಕ್ನಲ್ಲಿ ಬಂದು ಅಡ್ಡ ಹಾಕಿ ದುಡ್ಡು ಕೇಳಿದರು. ಹಣ ಕೊಡೋದಿಲ್ಲ ಅಂತ ಹೇಳಿದ್ದಕ್ಕೆ ಗಲಾಟೆ ಮಾಡಿದರು. ಬಳಿಕ ಬೈಕ್ನಲ್ಲಿ ಚೇಸ್ ಮಾಡಿಕೊಂಡು ಬಂದು ಕಾರಿಗೆ ಬೈಕ್ ಅಡ್ಡಹಾಕಿ, ನನಗೆ ಮುಖಕ್ಕೆ ರಕ್ತ ಬರುವ ಹಾಗೆ ಹೊಡೆದಿದ್ದಾರೆ ಎಂದು ನಟ ಚೇತನ್ ಚಂದ್ರ. ತಮ್ಮ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಂ ಅಕೌಂಟ್ನಲ್ಲಿ ಲೈವ್ ವೀಡಿಯೋ ಮಾಡಿ ನಡೆದ ಘಟನೆ ಬಗ್ಗೆ ಸವಿಸ್ತಾರವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…