ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಮತ್ತೊಂದೆಡೆ ಡೆಂಗ್ಯೂಯಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಹೀಗಾಗಲೇ ಜಿಲ್ಲೆಯಾದ್ಯಂತ ಡೆಂಗ್ಯೂ ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದ್ದರು ಕೂಡ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಲೆ ಇದೆ.
ಬಿಬಿಎಂಪಿ ಕೂಡ ಬೆಂಗಳೂರಿನಲ್ಲಿ ಏರಿಕೆಯಾಗುತ್ತಿರುವ ಡೆಂಗ್ಯೂ ನಿಯಂತ್ರಣಕ್ಕೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಇದೀಗ ಡೆಂಗ್ಯೂ ನಿಯಂತ್ರಣಕ್ಕೆ ದಂಡಪ್ರಯೋಗವನ್ನು ಸಹ ಕೈಗೊಳ್ಳುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿವೇಶನ , ಜಾಗ ಅಥವಾ ಸ್ವತ್ತುಗಳಲ್ಲಿ ಸೊಳ್ಳೆ ಉತ್ಪತ್ತಿ ಕಂಡು ಬಂದಲ್ಲಿ ಸ್ವಚ್ಛತೆ ಕಾಪಾಡುವಂತೆ ಸೂಚನೆ ನೀಡಲಾಗುತ್ತಿದೆ. ಒಂದು ವೇಳೆ ಅದಕ್ಕೆ ಸ್ಪಂದಿಸದಿದ್ದಲ್ಲಿ ಮತ್ತು ಸ್ವಚ್ಛತೆ ಕಾಪಾಡದೆ ಇದ್ದಲ್ಲಿ ೫೦ ರೂ ದಂಡ ವಿಧಿಸಲು ಸೂಚಿಸಿದೆ. ಮೊದಲು ಮನೆ ಮನೆಗೂ ಹೋಗಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಆದಾದ ನಂತರು ಜನರು ಸ್ವಚ್ಛತೆ ಕಾಪಾಡದೇ ಇದ್ದಲ್ಲಿ ೫೦ ರೂ ದಂಡ ವಿಧಿಸಲಾಗುತ್ತಿದೆ. ಬಳಿಕ ಆ ಜಾಗ ಸ್ವಚ್ಛವಾಗುವವರೆಗೂ ದಿನಕ್ಕೆ ೧೫ ರೂ ದಂಡ ವಿಧಿಸಲು ತೀರ್ಮಾನಿಸಲಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…