ರಾಜ್ಯ

ಗ್ಯಾರಂಟಿ ಅನುಷ್ಠಾನ ಸಮಿತಿಗೆ ಅನುದಾನ ಬಿಡುಗಡೆ ಮಾಡಿದ ಆರ್ಥಿಕ ಇಲಾಖೆ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಜಾರಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಬರೋಬ್ಬರಿ 7.65 ಕೋಟಿ ಹಣ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

ಜಿಲ್ಲಾ ಪಂಚಾಯಿತಿಗಳಿಗೆ 1.31 ಕೋಟಿ ರೂ, ತಾಲ್ಲೂಕು ಪಂಚಾಯಿತಿಗಳಿಗೆ 6.33 ಕೋಟಿ ರೂ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ ಸಭಾ ಭತ್ಯೆಯನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದ್ದು, ಮೂರು ತಿಂಗಳ ಅಡ್ವಾನ್ಸ್ ಹಣ ಬಿಡುಗಡೆ ಮಾಡಲು ಸೂಚನೆ ನೀಡಿದೆ.

ಸರ್ಕಾರ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನೇ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ವಿಚಾರದ ಬಗ್ಗೆ ಕಳೆದ ಅಧಿವೇಶನದಲ್ಲಿ ಸರ್ಕಾರ ಹಾಗೂ ವಿಪಕ್ಷಗಳ ಮಧ್ಯೆ ಭಾರೀ ಜಟಾಪಟಿ ನಡೆದಿತ್ತು. ಈ ಬೆನ್ನಲ್ಲೇ ಜಿ.ಪಂ, ತಾಪಂ.ಗಳಿಗೆ 7.65 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

1 hour ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

1 hour ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

1 hour ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

1 hour ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

1 hour ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

2 hours ago