ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಪತನಕ್ಕೆ 1000ಕೋಟಿಯನ್ನು ನಾಯಕರೊಬ್ಬರು ತೆಗೆದಿಟ್ಟಿದ್ದಾರೆ ಎಂಬ ಆರೋಪ ಮಾಡಿದ ಹಿನ್ನೆಲೆ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ದೂರು ನೀಡಿದ್ದರು. ಇದೀಗ ದೂರು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆಯ ದೂರು ದಾವಣಗೆರೆಯ ಗಾಂಧಿ ನಗರದ ಠಾಣೆಗೆ ವರ್ಗಾವಣೆಗೊಂಡಿದೆ.
ರಾಜ್ಯದ ಮತದಾರರು ಕಾಂಗ್ರೆಸ್ಗೆ 135 ಸ್ಥಾನಗಳನ್ನು ನೀಡಿ ಸುಭದ್ರ ಆಡಳಿತ ನಡೆಸಲು ಜನಾದೇಶ ಕೊಟ್ಟಿದ್ದಾರೆ. ಅಧಿಕಾರವಿಲ್ಲದೇ ಹತಾಶರಾಗಿರುವ ಬಿಜೆಪಿಯ ಕೆಲ ನಾಯಕರು ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಂಚೂ ರೂಪಿಸಿದ್ದು, ಇದು ಯತ್ನಾಳ್ ಅವರ ಹೇಳಿಕೆಯಿಂದ ಸ್ಪಷ್ಟವಾಗಿದೆ. ಅಕ್ರಮ ಹಣ ವರ್ಗಾವಣೆ ನಡೆಯುತ್ತಿದ್ದು, ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…