ಬೆಂಗಳೂರು: ಹಾಸ್ಯನಟ ಹುಲಿ ಕಾರ್ತಿಕ್ ಅವರ ವಿರುದ್ಧ ಜಾತಿ ನಿಂದಿಸಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಖಾಸಗಿ ವಾಹಿನಿಯಲ್ಲಿ ಇತ್ತೀಚೆಗೆ ಪ್ರಸಾರವಾದ ಕಾರ್ಯಕ್ರಮವೊಂದರಲ್ಲಿ ಹುಲಿ ಕಾರ್ತಿಕ್ ಅವರು ಮಾಡಿದ ಪದ ಬಳಕೆಯೂ ಬೋವಿ ಜನಾಂಗಕ್ಕೆ ನೋವುಂಟು ಮಾಡಿದ್ದು, ಜಾತಿ ನಿಂದಿಸಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ನಟನ ವಿರುದ್ಧ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಕಾರ್ಯಕ್ರಮದ ಸಂಭಾಷಣೆಕಾರ, ನಿರ್ದೇಶಕ ಹಾಗೂ ನಿರ್ಮಾಪಕನ ಮೇಲೂ ಎಫಐಆರ್ ದಾಖಲಾಗಿದೆ.
ಹುಲಿ ಕಾರ್ತಿಕ್ ಅವರು ಒಂದು ಸಮುದಾಯವನ್ನು ಹೀಗಳೆಯುವ ರೀತಿಯಲ್ಲಿ ಮಾತನಾಡಿದ್ದು, ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನಕರಾತ್ಮಕವಾಗಿ ಬಳಸಿದ್ದರು ಎಂದು ಎಂಬ ಕಾರಣವಾಗಿ ದೂರು ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಎ1 ಹುಲಿ ಕಾರ್ತಿಕ್, ಎ2 ಸ್ಕ್ರಿಪ್ಟ್ ರೈಟರ್, ಎ3 ನಿರ್ದೇಶಕರು ಹಾಗೂ ಎ4 ನಿರ್ಮಾಪಕರು ಪ್ರಮುಖ ಆರೋಪಿಗಳಾಗಿದ್ದಾರೆ.
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…