ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹುಬ್ಬಳ್ಳಿಯಲ್ಲಿ ಏಪ್ರಿಲ್.7ರಂದು ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಅವರು, ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದರೆಂದು ಆರೋಪಿಸಿ ವಿಜಯಪುರ ಗೋಲ್ ಗುಂಜ್ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್ ಹನ್ನಾನ್ ಎಂಬುವವರು ದೂರು ದಾಖಲಿಸಿದ್ದಾರೆ.
ಶಾಸಕ ಯತ್ನಾಳ್ ಅವರು ಹೇಳಿದ್ದೇನು?
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಭಾಷಣದಲ್ಲಿ ದಿ.ಬಾಬಾ ಸಾಹೇಬ್ ಠಾಕ್ರೆ ನಿವಾಸದಲ್ಲಿ ಮಹಮ್ಮದ್ ಪೈಗಂಬರ್ ಜನಿಸಿದ್ದಾರೆ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯೂ ಮುಸಲ್ಮಾನರ ಧಾರ್ಮಿಕ ಭಾವವನೆಗಳಿಗೆ ತೀವ್ರ ಆಘಾತ ಉಂಟು ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…