ಬೆಂಗಳೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆದರಿಕೆ ಮತ್ತು ನಿಂದನೆ ಆರೋಪ ಸಂಬಂಧ ಕೇಸು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ದೂರು ನೀಡಿದ್ದಾರೆ. ಫೋನ್ ಕರೆಯ ಮೂಲಕ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.
ಡಾಗ್ ಸತೀಶ್ ಸ್ನೇಹ ಬಿಡಬೇಕೆಂದು ಬೆದರಿಕೆ ಹಾಕಿದ್ದಾರೆ. ಮೊಬೈಲ್ಗೆ ದೂರುದಾರರ ಕಾರಿನ ಫೋಟೋ ಕಳುಹಿಸಿ ಮೆಸೇಜ್ ಮೂಲಕ ಬೆದರಿಕೆ ಹಾಕಲಾಗಿದೆ.
ನಾನು ರಜತ್ ಕಾಲ್ ಮಾಡುತ್ತಿದ್ದೇನೆ. ವಾಪಸ್ ಕಾಲ್ ಮಾಡ್ತೀರಾ? ಇಲ್ಲ ನಾವೇ ಒಳಗೆ ನುಗ್ಗಬೇಕಾ ಎಂದು ಮೆಸೇಜ್ ಹಾಕಿದ್ದಾರೆ. ಕಾನ್ಫರೆನ್ಸ್ ಕಾಲ್ನಲ್ಲಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ದೂರು ನೀಡಲಾಗಿದೆ.
ಗಿರೀಶ್ ಕುಮಾರ್ ದೂರಿನ ಮೇರೆಗೆ ರಜತ್ ಮತ್ತು ಕಿರಣ್ ವಿರುದ್ಧ ದೂರು ದಾಖಲಿಸಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…