ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವಸರ್ಜಾ ವಿರುದ್ಧ 3 ಕೋಟಿ ರೂಪಾಯಿಗಳ ವಂಚನೆ ಆರೋಪ ಕೇಳಿಬಂದಿದೆ.
ಜಗ್ಗುದಾದ ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗ್ಡೆ ನಟ ಧ್ರುವಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಈ ಸಂಬಂಧ ತಮಗೆ ವಂಚನೆ ಆಗಿದೆ ಎಂದು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ದೂರು ಆಧರಿಸಿ ಎಫ್ಐಆರ್ ದಾಖಲು ಮಾಡಲಾಗಿದೆ.
3 ಕೋಟಿ ರೂಪಾಯಿ ವಂಚನೆ ಪ್ರಕರಣ ಇದಾಗಿದ್ದು, ಬಡ್ಡಿ ಸೇರಿದಂತೆ ಆ ಹಣ ಈಗ 9 ಕೋಟಿ ರೂಪಾಯಿ ಆಗಿದೆ ಎಂದು ರಾಘವೇಂದ್ರ ಹೆಗ್ಡೆ ಗಂಭೀರ ಆರೋಪ ಮಾಡಿದ್ದಾರೆ.
ಹೊಸ ಸಿನಿಮಾದ ಶೂಟಿಂಗ್ಗೆ ಬರುವುದಾಗಿ 3.15 ಕೋಟಿ ಅಡ್ವಾನ್ಸ್ ಹಣ ಪಡೆದು ಶೂಟಿಂಗ್ಗೆ ಬರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ಸ್ಕ್ಪಿಪ್ಟ್ ರೈಟರ್ಗಳಿಗೂ ಧ್ರುವ ಸರ್ಜಾ ಹಣ ಕೊಡಿಸಿದ್ದರಂತೆ. ಇದನ್ನು ಸೇರಿದರೆ ರಾಘವೇಂದ್ರ ಅವರ ಕೈಯಿಂದ 3.43 ಕೋಟಿ ರೂಪಾಯಿ ಹಣ ನೀಡಿದ್ದರು ಎನ್ನಲಾಗಿದೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…