ಹಾಸನ: ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ಹಣ ದುರುಪಯೋಗ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ಇತ್ತೀಚೆಗೆ ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್ ಕಾರ್ಯಕರ್ತ ಠಾಣೆಗೆ ದೂರು ನೀಡಿದ್ದ. ಬಳಿಕ ದೂರು ನೀಡಿದವ ಹಣಕ್ಕಾಗಿ ಸೂರಜ್ ವಿರುದ್ಧ ಆರೋಪಿಸುತ್ತಿದ್ದಾನೆ ಎಂದು ಶಿವಕುಮಾರ್ ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ್ದನು.
ಇದೀಗ ಸೂರಜ್ ಆಪ್ತ ಶಿವಕುಮಾರ್ ವಿರುದ್ಧವೇ ಕೇಸ್ ದಾಖಲಾಗಿದೆ. ಶಿವಕುಮಾರ್ ಶ್ರೀರಾಮ್ ಫೈನಾನ್ಸ್ ರಾಮನಾಥಪುರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ೬ ಗ್ರಾಹಕರು ವಾಹನ ಸಾಲದ ವಂತಿಕೆ ಕಟ್ಟಲು ನೀಡಿದ್ದ 2,91,916 ರೂ ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ಜೂ.21ರಂದೇ ಶಾಖೆಯ ಮ್ಯಾನೇಜರ್ ಕೇಶವಮೂರ್ತಿ ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇನ್ನು ಈ ಪ್ರಕರಣ ದಾಖಲಾಗುತ್ತಿದ್ದಂತೆ ಶಿವಕುಮಾರ್ ತಲೆ ಮರಿಸಿಕೊಂಡಿದ್ದಾನೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…