Thalaguppa-Mysore Kuvempu Express train
ಬೆಂಗಳೂರು: ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ತರೀಕೆರೆ ಸ್ಟೇಷನ್ನಿಂದ ಮೈಸೂರಿಗೆ ತೆರಳುತ್ತಿದ್ದ ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
2 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿದಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಭಾರೀ ದುರಂತವೊಂದು ತಪ್ಪಿದಂತಾಗಿದೆ.
ಬೆಂಗಳೂರು : 2027ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಗೋವಾದ…
ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆಯನ್ನು ಶೀಘ್ರದಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು…
ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ…
ಬೆಳಗಾವಿ : ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್…
ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು…
ನಂಜನಗೂಡು : ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ…