ಬೆಂಗಳೂರು: ಇಡೀ ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಮಂಡ್ಯ, ಚಿತ್ರದುರ್ಗ, ದಾವಣಗೆರೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಳೆಯ ವರದಿ ಸಂಬಂಧ ಮಾಹಿತಿ ನೀಡಿರುವ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಅವರು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕಡಿಮೆ ಮಳೆ ಆಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಸಿಲಿಕಾನ್ ಸಿಟಿಯಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ಆರ್ಭಟ ಜೋರಾಗಿರಲಿದ್ದು, ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…
ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್ಆರ್ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…
ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್ನ…
ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ …
ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…
ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…