ವಿಜಯಪುರ : ಕೊಲ್ಹಾರ ತಾಲೂಕಿನ ಜಾಕವೆಲ್ ಬಳಿ ತೆಪ್ಪ ಮುಗಿಚಿ ಕೃಷ್ಣಾ ನದಿಯಲ್ಲಿ ಐವರು ನೀರು ಪಾಲು ಪ್ರಕರಣ ಮೂವರ ಮೃತದೇಹ ಪತ್ತೆಯಾಗಿದ್ದು, ಇಬ್ಬರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ನೀರು ಪಾಲಾಗಿದ್ದ ಪುಂಡಲೀಕ ಯಂಕಂಚಿ, ತಯ್ಯಬ್ ಚೌದರಿ, ಕೊಲ್ಹಾರ ಪಟ್ಟಣದ ದಶರಥ ಗೌಡರ್ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಶವಗಳನ್ನ ರವಾನೆ ಮಾಡಲಾಗಿದೆ. ಮತ್ತೀಬ್ಬರ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.
ಕೃಷ್ಣನದಿಯ ತಟದಲ್ಲಿ ೮ ಜನರು ಇಸ್ಪೀಟ್ ಆಟ ಆಡುತ್ತಿದ್ದರು. ಈ ವಿಚಾರ ತಿಳಿದು ಪೊಲೀಸರು ದಾಳಿ ಮಾಡಿದ್ದು ತಪ್ಪಿಸಿಕೊಳ್ಳಲು ೮ ಜನರು ತೆಪ್ಪದಲ್ಲಿ ನದಿಯ ಮತ್ತೊಂದು ಕಡೆಗೆ ಹೋಗುತ್ತಿದ್ದ ವೇಳೆ ತೆಪ್ಪ ಮೊಗಚಿ ಈ ಘಟನೆ ಸಂಭವಿಸಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…