ಬೆಂಗಳೂರು: ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರದಲ್ಲಿ ಉಂಟಾಗಿರುವ ರಾಜಕೀಯ ಕದನ ಇಬ್ಬರು ಪ್ರಮುಖ ನಾಯಕರ ಮಾತಿನ ಯುದ್ಧಕ್ಕೆ ಕಾರಣವಾಗಿದೆ. ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಗೆ ಸವಾಲು ಹಾಕಿದ್ದರು. ಅದಕ್ಕೆ ಡಿ ಕೆ ಶಿವಕುಮಾರ್, ನಾನು ಚರ್ಚೆಗೆ ಬರಲು ಸಿದ್ಧನಿದ್ದು, ದಿನ ಹಾಗೂ ಸಮಯ ನಿಗದಿ ಮಾಡಿ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದಿಗೋಷ್ಠಿಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅವರು ಏನೋ ಹೇಳೋದು ನಾನು ಏನೋ ಹೇಳೋದು. ಗಾಳಿಯಲ್ಲಿ ಗುಂಡು ಹೊಡೆಯೋದೆಲ್ಲ ಬೇಡ. ಅವರು ಚರ್ಚೆಗೆ ಟೈಮ್ ಫಿಕ್ಸ್ ಮಾಡಲಿ. ನವೆಂಬರ್ 1ರ ನಂತರ ಯಾವಾಗ ಬೇಕಾದರು ಫಿಕ್ಸ್ ಮಾಡಲಿ. ನಾನು ಚರ್ಚೆಗೆ ಸಿದ್ಧನಿದ್ದೇನೆ, ಏನು ಉತ್ತರ ಕೊಡಬೇಕೋ ಅಲ್ಲೇ ಕೊಡ್ತೀನಿ ಎಂದರು.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…