ಬೆಂಗಳೂರು: ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರದಲ್ಲಿ ಉಂಟಾಗಿರುವ ರಾಜಕೀಯ ಕದನ ಇಬ್ಬರು ಪ್ರಮುಖ ನಾಯಕರ ಮಾತಿನ ಯುದ್ಧಕ್ಕೆ ಕಾರಣವಾಗಿದೆ. ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಗೆ ಸವಾಲು ಹಾಕಿದ್ದರು. ಅದಕ್ಕೆ ಡಿ ಕೆ ಶಿವಕುಮಾರ್, ನಾನು ಚರ್ಚೆಗೆ ಬರಲು ಸಿದ್ಧನಿದ್ದು, ದಿನ ಹಾಗೂ ಸಮಯ ನಿಗದಿ ಮಾಡಿ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದಿಗೋಷ್ಠಿಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅವರು ಏನೋ ಹೇಳೋದು ನಾನು ಏನೋ ಹೇಳೋದು. ಗಾಳಿಯಲ್ಲಿ ಗುಂಡು ಹೊಡೆಯೋದೆಲ್ಲ ಬೇಡ. ಅವರು ಚರ್ಚೆಗೆ ಟೈಮ್ ಫಿಕ್ಸ್ ಮಾಡಲಿ. ನವೆಂಬರ್ 1ರ ನಂತರ ಯಾವಾಗ ಬೇಕಾದರು ಫಿಕ್ಸ್ ಮಾಡಲಿ. ನಾನು ಚರ್ಚೆಗೆ ಸಿದ್ಧನಿದ್ದೇನೆ, ಏನು ಉತ್ತರ ಕೊಡಬೇಕೋ ಅಲ್ಲೇ ಕೊಡ್ತೀನಿ ಎಂದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…