ರಾಜ್ಯ

ನವೆಂಬರ್ 1ರ ನಂತರ ಚರ್ಚೆಗೆ ದಿನ ಹಾಗೂ ಸಮಯ ನಿಗದಿ ಮಾಡಿ: ಡಿ.ಕೆ ಶಿವಕುಮಾರ್

ಬೆಂಗಳೂರು: ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರದಲ್ಲಿ ಉಂಟಾಗಿರುವ ರಾಜಕೀಯ ಕದನ ಇಬ್ಬರು ಪ್ರಮುಖ ನಾಯಕರ ಮಾತಿನ ಯುದ್ಧಕ್ಕೆ ಕಾರಣವಾಗಿದೆ. ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಗೆ ಸವಾಲು ಹಾಕಿದ್ದರು. ಅದಕ್ಕೆ ಡಿ ಕೆ ಶಿವಕುಮಾರ್, ನಾನು ಚರ್ಚೆಗೆ ಬರಲು ಸಿದ್ಧನಿದ್ದು, ದಿನ ಹಾಗೂ ಸಮಯ ನಿಗದಿ ಮಾಡಿ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದಿಗೋಷ್ಠಿಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅವರು ಏನೋ ಹೇಳೋದು ನಾನು ಏನೋ ಹೇಳೋದು. ಗಾಳಿಯಲ್ಲಿ ಗುಂಡು ಹೊಡೆಯೋದೆಲ್ಲ ಬೇಡ. ಅವರು ಚರ್ಚೆಗೆ ಟೈಮ್ ಫಿಕ್ಸ್ ಮಾಡಲಿ. ನವೆಂಬರ್‌ 1ರ ನಂತರ ಯಾವಾಗ ಬೇಕಾದರು ಫಿಕ್ಸ್‌ ಮಾಡಲಿ. ನಾನು ಚರ್ಚೆಗೆ ಸಿದ್ಧನಿದ್ದೇನೆ, ಏನು ಉತ್ತರ ಕೊಡಬೇಕೋ ಅಲ್ಲೇ ಕೊಡ್ತೀನಿ ಎಂದರು.

andolanait

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

1 hour ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

1 hour ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago