ಬೆಂಗಳೂರು: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು-ಬರಹ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಫುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ನಾಳೆಯಿಂದ ಜನವರಿ.26ರವರೆಗೆ ನಡೆಯಲಿದೆ.
ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 219ನೇ ಫಲಫುಷ್ಪ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ನಾಳೆ ಸಂಜೆ 4 ಗಂಟೆಗೆ ಫಲಫುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.
ತೇಜಸ್ವಿ ಅವರ ಜೀವನ, ಸಾಧನೆ, ಪ್ರಕೃತಿ ಜೊತೆಗಿನ ಒಡನಾಟವನ್ನು ಪುಷ್ಪಗಳಲ್ಲಿ ಅನಾವರಣಗೊಳಿಸಲಾಗುತ್ತಿದೆ. ಈ ಬಾರಿಯ ಫಲಫುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆಯಿದೆ.
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…
ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.…
ಬೆಂಗಳೂರು: ಜನವರಿ.17ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ…