Mysore
28
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿಗೆ 2.16 ಕೋಟಿ ರೂ.ಗಳ ಅನುದಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ 16 ನೇ ಬಜೆಟ್ ನಲ್ಲಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಗೆ 2.16ಕೋಟಿ ರೂ.ಗಳ ಅನುದಾನ ನೀಡಿದ್ದಾರೆ.

ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಐದು ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆ ನೀಡುವ ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಯೋಜನೆ ಜಾರಿ ಮಾಡಿದ್ದಾರೆ.

ನಿವೃತ್ತ ಪತ್ರಕರ್ತರ ಮಾಸಾಶನ 12 ರಿಂದ 15 ಸಾವಿರ ರೂ.ಗಳಿಗೆ ಏರಿಕೆ. ಮೃತ ಪತ್ರಕರ್ತರ ಕುಟುಂಬದವರಿಗೆ ನೀಡುವ ಮಾಸಾಶನ 6 ರಿಂದ 7,500 ರೂ.ಗಳಿಗೆ ಏರಿಕೆ ಮಾಡಿದ್ದಾರೆ.

Tags:
error: Content is protected !!