ಬೆಂಗಳೂರು: ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಮಾಡಲಾಗಿದೆ ಎಂದು ಶಾಸಕ ಭರತ್ ಶೆಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಆಗಿದೆ ಎಂಬ ಬಗ್ಗೆ ನಮಗೆ ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ.
ಇಡಿ ಅಥವಾ ಎನ್ಐಎ ತನಿಖೆಯಾದರೆ ಯಾರೆಲ್ಲಾ ಖಾತೆಗಳಿಗೆ ಎಲ್ಲಿಂದ ಹಣ ಎಷ್ಟು ಬಂದಿದೆ ಎಂದು ಗೊತ್ತಾಗಲಿದೆ. ಈಗಾಗಲೇ ಷಡ್ಯಂತ್ರ ನಡೆದಿದೆ ಎಂಬ ಬಗ್ಗೆ ನಾವೂ ಹೇಳುತ್ತಿದ್ದೇವೆ. ಕಾಂಗ್ರೆಸ್ನವರೂ ಹೇಳುತ್ತಿದ್ದಾರೆ. ಹಾಗಾಗಿ ಇಡಿ ಅಥವಾ ಎನ್ಐಎ ತನಿಖೆಗೆ ಕೊಡಲಿ ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸೌಜನ್ಯ ಪ್ರಕರಣದಲ್ಲೂ ನ್ಯಾಯ ಸಿಗಬೇಕು. ಕೆಲವರು ಸೌಜನ್ಯ ಹತ್ಯೆ ಬಗ್ಗೆ ದಾಖಲೆ ಇದೆ. ಈ ಬಗ್ಗೆ ಹೇಳುವವರೆಲ್ಲಾ ಎಸ್ಐಟಿಗೆ ಆ ದಾಖಲೆಗಳನ್ನು ಕೊಡಲಿ. ಎಸ್ಐಟಿ ಅವರಿಗೆ ಸೌಜನ್ಯ ಕೇಸ್ ತನಿಖೆ ಮಾಡಲು ಅವಕಾಶ ಇದ್ದರೆ, ತನಿಖೆ ಮಾಡಲಿ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…