ರಾಜ್ಯ

ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ: ಶಾಸಕ ಭರತ್‌ ಶೆಟ್ಟಿ ಹೊಸ ಬಾಂಬ್‌

ಬೆಂಗಳೂರು: ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಮಾಡಲಾಗಿದೆ ಎಂದು ಶಾಸಕ ಭರತ್‌ ಶೆಟ್ಟಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಆಗಿದೆ ಎಂಬ ಬಗ್ಗೆ ನಮಗೆ ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ.

ಇಡಿ ಅಥವಾ ಎನ್‌ಐಎ ತನಿಖೆಯಾದರೆ ಯಾರೆಲ್ಲಾ ಖಾತೆಗಳಿಗೆ ಎಲ್ಲಿಂದ ಹಣ ಎಷ್ಟು ಬಂದಿದೆ ಎಂದು ಗೊತ್ತಾಗಲಿದೆ. ಈಗಾಗಲೇ ಷಡ್ಯಂತ್ರ ನಡೆದಿದೆ ಎಂಬ ಬಗ್ಗೆ ನಾವೂ ಹೇಳುತ್ತಿದ್ದೇವೆ. ಕಾಂಗ್ರೆಸ್‌ನವರೂ ಹೇಳುತ್ತಿದ್ದಾರೆ. ಹಾಗಾಗಿ ಇಡಿ ಅಥವಾ ಎನ್‌ಐಎ ತನಿಖೆಗೆ ಕೊಡಲಿ ಎಂದು ಆಗ್ರಹಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸೌಜನ್ಯ ಪ್ರಕರಣದಲ್ಲೂ ನ್ಯಾಯ ಸಿಗಬೇಕು. ಕೆಲವರು ಸೌಜನ್ಯ ಹತ್ಯೆ ಬಗ್ಗೆ ದಾಖಲೆ ಇದೆ. ಈ ಬಗ್ಗೆ ಹೇಳುವವರೆಲ್ಲಾ ಎಸ್‌ಐಟಿಗೆ ಆ ದಾಖಲೆಗಳನ್ನು ಕೊಡಲಿ. ಎಸ್‌ಐಟಿ ಅವರಿಗೆ ಸೌಜನ್ಯ ಕೇಸ್‌ ತನಿಖೆ ಮಾಡಲು ಅವಕಾಶ ಇದ್ದರೆ, ತನಿಖೆ ಮಾಡಲಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

34 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago