ಬೆಂಗಳೂರು: ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಮಾಡಲಾಗಿದೆ ಎಂದು ಶಾಸಕ ಭರತ್ ಶೆಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಆಗಿದೆ ಎಂಬ ಬಗ್ಗೆ ನಮಗೆ ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ.
ಇಡಿ ಅಥವಾ ಎನ್ಐಎ ತನಿಖೆಯಾದರೆ ಯಾರೆಲ್ಲಾ ಖಾತೆಗಳಿಗೆ ಎಲ್ಲಿಂದ ಹಣ ಎಷ್ಟು ಬಂದಿದೆ ಎಂದು ಗೊತ್ತಾಗಲಿದೆ. ಈಗಾಗಲೇ ಷಡ್ಯಂತ್ರ ನಡೆದಿದೆ ಎಂಬ ಬಗ್ಗೆ ನಾವೂ ಹೇಳುತ್ತಿದ್ದೇವೆ. ಕಾಂಗ್ರೆಸ್ನವರೂ ಹೇಳುತ್ತಿದ್ದಾರೆ. ಹಾಗಾಗಿ ಇಡಿ ಅಥವಾ ಎನ್ಐಎ ತನಿಖೆಗೆ ಕೊಡಲಿ ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸೌಜನ್ಯ ಪ್ರಕರಣದಲ್ಲೂ ನ್ಯಾಯ ಸಿಗಬೇಕು. ಕೆಲವರು ಸೌಜನ್ಯ ಹತ್ಯೆ ಬಗ್ಗೆ ದಾಖಲೆ ಇದೆ. ಈ ಬಗ್ಗೆ ಹೇಳುವವರೆಲ್ಲಾ ಎಸ್ಐಟಿಗೆ ಆ ದಾಖಲೆಗಳನ್ನು ಕೊಡಲಿ. ಎಸ್ಐಟಿ ಅವರಿಗೆ ಸೌಜನ್ಯ ಕೇಸ್ ತನಿಖೆ ಮಾಡಲು ಅವಕಾಶ ಇದ್ದರೆ, ತನಿಖೆ ಮಾಡಲಿ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…